22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಕಣಿಯೂರು: ಭಾರತೀಯ ಜನತಾ ಪಾರ್ಟಿ ಕಣಿಯೂರು ಮತ್ತು ಉರುವಾಲು ಶಕ್ತಿ ಕೇಂದ್ರ ದ ವತಿಯಿಂದ ಕರ್ನಾಟಕ ದ ಕಾಂಗ್ರೇಸ್ ಸರಕಾರದ ಜನವಿರೋಧಿ ನೀತಿ ಮತ್ತು ಎಲ್ಲಾ ರೀತಿಯ ಬೆಲೆ ಏರಿಕೆ ವಿರೋಧಿಸಿ ಕಣಿಯೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು..

ಪ್ರತಿಭಟನೆಯಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಶಾರದಾ ಆರ್ ರೈ, ವಿಜಯ ಕುಮಾರ್ ಕಳ್ಳಲಿಕೆ, ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ದ ಕಾರ್ಯದರ್ಶಿ ಮಹೇಶ್ ಜೇಂಖ್ಯಾರು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳರವರು ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

ಪ್ರತಿಭಟನೆ ಬಳಿಕ ಪಿ ಡಿ ಒ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ಕಣಿಯೂರು ಶಕ್ತಿ ಕೇಂದ್ರ ಪ್ರಮುಖ್ ಯತೀಶ್ ಶೆಟ್ಟಿ ಪನೆಕ್ಕರ, ಉರುವಾಲು ಶಕ್ತಿ ಕೇಂದ್ರ ಪ್ರಮುಖ್ ಕೃಷ್ಣ ಪ್ರಸಾದ್, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಅಮಿತಾ ಕುಶಾಲಪ್ಪ ಗೌಡ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪನೆಕ್ಕರ, ತಣ್ಣೀರುಪOತ ಸಿ ಎ ಬ್ಯಾಂಕ್ ಉಪಾಧ್ಯಕ್ಷ ಸುನಿಲ್ ಅನಾವು, ಕಣಿಯೋರು ಗ್ರಾಮ ಪಂಚಾಯ್ತ್ ಉಪಾಧ್ಯಕ್ಷೆ ಜಾನಕಿ ಪಿಂಡಿವನ, ಪಂಚಾಯತ್ ಮಾಜಿ ಅಧ್ಯಕ್ಷೆ ಗಾಯತ್ರಿ ಗೌಡ, ಪದ್ಮುಂಜ ಮಿಲ್ಕ್ ಸೊಸೈಟಿ ಅಧ್ಯಕ್ಷ ಪುರುಷೋತ್ತಮ್ ಗೌಡ ಸೇರಿದಂತೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ, ಪಂಚಾಯತ್ ಸದಸ್ಯರು ಸಹಕಾರಿ ಸಂಘ ಗಳ ನಿರ್ದೇಶಕರು ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆ ಯಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

Suddi Udaya
error: Content is protected !!