July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆವರದಿ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಕಲ್ಮಂಜ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಬಿಜೆಪಿ ಘಟಕದಿಂದ ಕಲ್ಮಂಜ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ವಿದ್ಯುತ್, ಬಸ್ ದರ, ತೆರಿಗೆಗಳನ್ನು ಸರಕಾರ ಹೆಚ್ಚುವರಿ ಮಾಡುತ್ತಿದೆ ಎಂದು ಆರೋಪಿಸಿದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

Related posts

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya

ಕಡಿರುದ್ಯಾವರ: ಹೇಡ್ಯದಲ್ಲಿ ಪಿಕಪ್ ಮತ್ತು ಕಾರು ಡಿಕ್ಕಿ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಡಾ. ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನಾಚರಣೆ

Suddi Udaya

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya
error: Content is protected !!