25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆವರದಿ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಕಲ್ಮಂಜ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಬಿಜೆಪಿ ಘಟಕದಿಂದ ಕಲ್ಮಂಜ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ವಿದ್ಯುತ್, ಬಸ್ ದರ, ತೆರಿಗೆಗಳನ್ನು ಸರಕಾರ ಹೆಚ್ಚುವರಿ ಮಾಡುತ್ತಿದೆ ಎಂದು ಆರೋಪಿಸಿದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

Related posts

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya
error: Content is protected !!