23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

ಕೊಯ್ಯೂರು : ಕೊಯ್ಯೂರು ದೇವಸ್ಥಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯನ್ನು ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತ ಕುಮಾರಿ ನಿರ್ಮಲಾ ಸುಭಾಷ್ ಕೊಡ್ಲಿಕಾರ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಶಾಲಾ ವಿದ್ಯಾರ್ಥಿಗಳಿಗೆ ಯೋಗ ಅಭ್ಯಾಸದ ಮಹತ್ವವನ್ನು ತಿಳಿಸಿ, ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನದ ವಿವಿಧ ಆಸನಗಳನ್ನು ಮಾಡಿ ತೋರಿಸಿ ಮಕ್ಕಳಿಂದ ಮಾಡಿಸಿದರು.
ಕಾರ್ಯಕ್ರಮದಲ್ಲಿ ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತ ಕುಮಾರಿ ನಿರ್ಮಲಾ ಸುಭಾಷ್ ಕೊಡ್ಲಿಕಾರ ಇವರನ್ನು ಅಭಿನಂದಿಸಲಾಯಿತು.


ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುರಂದರ ಗೌಡ ಮತ್ತು ಶಾಲಾ ಸಹಶಿಕ್ಷಕರು ಉಪಸ್ಥಿತರಿದ್ದರು.

Related posts

ಉಜಿರೆ ವರ್ತಕರ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ, ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್ ಆಯ್ಕೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!