March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

ಉಜಿರೆ: ಖಾಸಗಿ ಸಂಸ್ಥೆ ಒಂದರಲ್ಲಿ ಕೆಲಸ ಮಾಡುತ್ತಿದ್ದ ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯ ಅವರು Aneurysm ಎಂಬ ಗಂಭೀರ ತಲೆನೋವಿನ ಸಮಸ್ಯೆ ಎದುರಿಸಿದ್ದು ವೈದ್ಯರ ಸಲಹೆ ಮೇರೆಗೆ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.

ಇವರ ಮೂವರು ಹೆಣ್ಣು ಮಕ್ಕಳು ಇನ್ನೂ ಶಾಲೆಯಲ್ಲಿ ಕಲಿಯುತ್ತಿದ್ದು ಉಮೇಶ್ ಆಚಾರ್ಯರವರೇ ಮನೆಯ ಆಧಾರ ಸ್ತಂಭವಾಗಿದ್ದರು. ವೈದ್ಯರು ಚಿಕಿತ್ಸೆಗೆ ಅಂದಾಜು ಸರಿಸುಮಾರು 6 ಲಕ್ಷ ರೂಪಾಯಿ ಆಗಬಹುದು ಎ೦ದು ತಿಳಿಸಿದ್ದಾರೆ. ಈಗಾಗಲೇ ಶಸ್ತ್ರ ಚಿಕಿತ್ಸೆಗೆ ಪಾವತಿಸಬೇಕಾದ 3 ಲಕ್ಷ ಹಣ ಹೊಂದಿಸಿದ್ದು, ಇನ್ನೂ 3 ಲಕ್ಷದ ಅವಶ್ಯಕತೆಯಿದ್ದು ದಾನಿಗಳ ಸಹಾಯವನ್ನು ಅಪೇಕ್ಷಿಸುತ್ತಿದ್ದಾರೆ. ಸಹೃದಯರು 8618149095 ಮೊಬೈಲ್ ನಂಬರಿಗೆ ಗೂಗಲ್ ಪೇ ಅಥವಾ ಪೋನ್ ಪೇ ಮೂಲಕ ಧನ ಸಹಾಯ ಮಾಡಿ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ವಿನಂತಿಸಿದ್ದಾರೆ.

Related posts

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya
error: Content is protected !!