July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

ಉಜಿರೆ: ಖಾಸಗಿ ಸಂಸ್ಥೆ ಒಂದರಲ್ಲಿ ಕೆಲಸ ಮಾಡುತ್ತಿದ್ದ ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯ ಅವರು Aneurysm ಎಂಬ ಗಂಭೀರ ತಲೆನೋವಿನ ಸಮಸ್ಯೆ ಎದುರಿಸಿದ್ದು ವೈದ್ಯರ ಸಲಹೆ ಮೇರೆಗೆ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.

ಇವರ ಮೂವರು ಹೆಣ್ಣು ಮಕ್ಕಳು ಇನ್ನೂ ಶಾಲೆಯಲ್ಲಿ ಕಲಿಯುತ್ತಿದ್ದು ಉಮೇಶ್ ಆಚಾರ್ಯರವರೇ ಮನೆಯ ಆಧಾರ ಸ್ತಂಭವಾಗಿದ್ದರು. ವೈದ್ಯರು ಚಿಕಿತ್ಸೆಗೆ ಅಂದಾಜು ಸರಿಸುಮಾರು 6 ಲಕ್ಷ ರೂಪಾಯಿ ಆಗಬಹುದು ಎ೦ದು ತಿಳಿಸಿದ್ದಾರೆ. ಈಗಾಗಲೇ ಶಸ್ತ್ರ ಚಿಕಿತ್ಸೆಗೆ ಪಾವತಿಸಬೇಕಾದ 3 ಲಕ್ಷ ಹಣ ಹೊಂದಿಸಿದ್ದು, ಇನ್ನೂ 3 ಲಕ್ಷದ ಅವಶ್ಯಕತೆಯಿದ್ದು ದಾನಿಗಳ ಸಹಾಯವನ್ನು ಅಪೇಕ್ಷಿಸುತ್ತಿದ್ದಾರೆ. ಸಹೃದಯರು 8618149095 ಮೊಬೈಲ್ ನಂಬರಿಗೆ ಗೂಗಲ್ ಪೇ ಅಥವಾ ಪೋನ್ ಪೇ ಮೂಲಕ ಧನ ಸಹಾಯ ಮಾಡಿ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ವಿನಂತಿಸಿದ್ದಾರೆ.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya
error: Content is protected !!