23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

ಉಜಿರೆ: ಖಾಸಗಿ ಸಂಸ್ಥೆ ಒಂದರಲ್ಲಿ ಕೆಲಸ ಮಾಡುತ್ತಿದ್ದ ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯ ಅವರು Aneurysm ಎಂಬ ಗಂಭೀರ ತಲೆನೋವಿನ ಸಮಸ್ಯೆ ಎದುರಿಸಿದ್ದು ವೈದ್ಯರ ಸಲಹೆ ಮೇರೆಗೆ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.

ಇವರ ಮೂವರು ಹೆಣ್ಣು ಮಕ್ಕಳು ಇನ್ನೂ ಶಾಲೆಯಲ್ಲಿ ಕಲಿಯುತ್ತಿದ್ದು ಉಮೇಶ್ ಆಚಾರ್ಯರವರೇ ಮನೆಯ ಆಧಾರ ಸ್ತಂಭವಾಗಿದ್ದರು. ವೈದ್ಯರು ಚಿಕಿತ್ಸೆಗೆ ಅಂದಾಜು ಸರಿಸುಮಾರು 6 ಲಕ್ಷ ರೂಪಾಯಿ ಆಗಬಹುದು ಎ೦ದು ತಿಳಿಸಿದ್ದಾರೆ. ಈಗಾಗಲೇ ಶಸ್ತ್ರ ಚಿಕಿತ್ಸೆಗೆ ಪಾವತಿಸಬೇಕಾದ 3 ಲಕ್ಷ ಹಣ ಹೊಂದಿಸಿದ್ದು, ಇನ್ನೂ 3 ಲಕ್ಷದ ಅವಶ್ಯಕತೆಯಿದ್ದು ದಾನಿಗಳ ಸಹಾಯವನ್ನು ಅಪೇಕ್ಷಿಸುತ್ತಿದ್ದಾರೆ. ಸಹೃದಯರು 8618149095 ಮೊಬೈಲ್ ನಂಬರಿಗೆ ಗೂಗಲ್ ಪೇ ಅಥವಾ ಪೋನ್ ಪೇ ಮೂಲಕ ಧನ ಸಹಾಯ ಮಾಡಿ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ವಿನಂತಿಸಿದ್ದಾರೆ.

Related posts

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ಅ.14-15: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಪ್ರದರ್ಶನ , ದೀಪಾವಳಿ ಬಿಗ್ ಸೇಲ್

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪರಸ್ಪರ ಪರಿಚಯ ಕಾರ್ಯಕ್ರಮ

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya
error: Content is protected !!