July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

ಧರ್ಮಸ್ಥಳ : ಮೂಲತಃ ಶಿಶಿಲದವರಾಗಿದ್ದು ಹಲವು ವರ್ಷಗಳಿಂದ ತನ್ನ ಮಗಳ ಮನೆ ಮುಂಡ್ರುಪಾಡಿಯಲ್ಲಿ ವಾಸಿಸುತ್ತಿದ್ದ ಶ್ರೀಮತಿ ಕಮಲ (90ವ.)ರವರು ಜೂ. 22ರಂದು ನಿಧನರಾದರು.


ಮೃತರು ಪುತ್ರಿಯರಾದ ಪರಮೇಶ್ವರಿ, ರತ್ನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವ ಭಕ್ತರ ಸಭೆ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!