22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

ಬೆಳ್ತಂಗಡಿ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎಸ್.ಡಿ.ಎಮ್ ಅನುದಾನಿತ ಪ್ರೌಢಶಾಲೆ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರು, ರಾಷ್ಟ್ರೀಯ ಕಬಡ್ಡಿ ತೀರ್ಪುಗಾರ ಕೃಷ್ಣಾನಂದ ರಾವ್ ಇವರು ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ.

ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸ. ಉ. ಪ್ರಾ. ಶಾಲೆ ಬದನಾಜೆಯ ನಿರಂಜನ್ , ಕೋಶಾಧಿಕಾರಿಯಾಗಿ ಅಶೋಕ್ ಸರಕಾರಿ ಪ್ರೌಢಶಾಲೆ ಹಳೇಪೇಟೆ ಉಜಿರೆ ಇವರು ಆಯ್ಕೆಯಾಗಿರುತ್ತಾರೆ .

ಸಂಘದ ಗೌರವ ಅಧ್ಯಕ್ಷರಾಗಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ, ಸಂಘದ ಉಪಾಧ್ಯಕ್ಷರಾಗಿ ವೆಂಕಟೇಶ್ ಭಟ್ ಗುರುವಾಯನಕೆರೆ ಹಾಗೂ ಕೇವನ್ ಅಳದಂಗಡಿ , ಜಂಟಿ ಕಾರ್ಯದರ್ಶಿಯಾಗಿ ಶೀನಪ್ಪ ಗೌಡ ಪುದುವೆಟ್ಟು ಹಾಗೂ ಪ್ರವೀಣ್ ಎನ್ ಬೆಳ್ತಂಗಡಿ, ಸಂಘಟನಾ ಕಾರ್ಯದರ್ಶಿಯಾಗಿ ಅಜಿತ್ ಗೇರುಕಟ್ಟೆ ಹಾಗೂ ಶೇಖರ್ ಅಳದಂಗಡಿ, ಕ್ರೀಡಾ ಕಾರ್ಯದರ್ಶಿಯಾಗಿ ಗುಣಪಾಲ್ ಎಂ ಎಸ್ ಮುಂಡಾಜೆ ಹಾಗೂ ಶ್ರೀಮತಿ ಪದ್ಮಶ್ರೀ ಜೈನ್ ಕಾಶಿಪಟ್ನ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀಮತಿ ತ್ರಿಶಲಾ ಜೈನ್ ಕರ್ನೂಡಿ ಲಾಯಿಲ, ಪತ್ರಿಕಾ ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಲಾಯಿಲ, ಆಂತರಿಕ ಲೆಕ್ಕ ಪರಿಶೋಧಕರಾಗಿ ವಿಠಲ್ ನಾಯಕ್ ಬದನಾಜೆ ಆಯ್ಕೆ ಆಗಿರುತ್ತಾರೆ.

Related posts

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya
error: Content is protected !!