23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

ಮೇಲಂತಬೆಟ್ಟು : ರಾಜ್ಯಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕರೆಕೊಟ್ಟ ಪ್ರತಿಭಟನೆಯ ಭಾಗವಾಗಿ ಜೂ.23 ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ಮಾಡಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಸದಸ್ಯರು ಮತ್ತು ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಕಾರ್ಯದರ್ಶಿ ಪ್ರಭಾಕರ್ ಮತ್ತು ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು /ಕಾರ್ಯದರ್ಶಿ ಹಾಗೂ ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಭಾಗವಹಿಸಿದರು.

Related posts

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ಡಿ.19: ಗುರುವಾಯನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya
error: Content is protected !!