ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

ತೆಕ್ಕಾರು: ಕರ್ನಾಟಕದ ಭ್ರಷ್ಟ ಸರಕಾರದ ವಿರುದ್ಧ, ಜನವಿರೋಧಿ ನಿಲುವು, ಜನರಿಗೆ ರಕ್ಷಣೆ ಇಲ್ಲ, ಅಭಿವೃದ್ಧಿ ಕಾರ್ಯಗಳು ಕುಂಠಿತ, ಸರಕಾರದ ಆಡಳಿತ ವೈಫಲ್ಯದಿಂದ ಅಧಿಕಾರಿಗಳ ಎತ್ತಂಗಡಿ, ಸರಕಾರಿ ಇಲಾಖೆಯಯಲ್ಲಿ ಲಂಚವಿಲ್ಲದೆ ಸಾರ್ವಜನಿಕರ ಕೆಲಸಕಾರ್ಯಗಳು ನಡೆಯುತಿಲ್ಲ,ಗ್ಯಾರಂಟಿ ಗೊಲ್ಮಾಲ್,ಪಿಂಚಣಿ ತಿರಸ್ಕ್ರತ, ಭೂಅಕ್ರಮಸಕ್ರಮ, 94c ಅರ್ಜಿಗಳನ್ನು ವಿಲೇವಾರಿಗೆ ಮೀನ ಮೇಷ ವಿರೋಧಿಸಿ ತೆಕ್ಕಾರು ಭಾರತೀಯ ಜನತಾ ಪಾರ್ಟಿ ವತಿಯಿಂದ ಗ್ರಾಮಪಂಚಾಯತ್ ಎದುರು ಜೂ.23ರಂದು ಪ್ರತಿಭಟನೆ ನಡೆಯಿತು.


ಬಳಿಕ ಪಿಡಿಓ ಮೂಲಕ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯೆ ಯಮುನಾ ನಾಯ್ಕ್, ಸಿಎ ಬ್ಯಾಂಕ್ ನಿರ್ದೇಶಕರಾದ ಕೃಷ್ಣಪ್ಪ ಮೂಲ್ಯ, ಮಾಜಿ ತಾ. ಪಂ. ಸದಸ್ಯ ಮಂಜುನಾಥ್ ಸಾಲ್ಯನ್, ಬಿಜೆಪಿ ತೆಕ್ಕಾರು ಶಕ್ತಿಕೇಂದ್ರದ ಸುನಿಲ್ ಮತ್ತಿತರರು ಹಾಜರಿದ್ದರು.

Related posts

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

Suddi Udaya
error: Content is protected !!