July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ನಾವೂರು: ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆಯು ನಡೆಯಿತು.


ಗಣೇಶ್ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿ ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಉಮೇಶ್ ಪ್ರಭು, ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದಾ, ಉಪಾಧ್ಯಕ್ಷೆ ಪ್ರಿಯ ಲಕ್ಷಣ, ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರದೀಪ್ ಗೌಡ ನಾಗಜೆ, ಶ್ರೀಮತಿ ವೇದಾವತಿ ಹಾಗೂ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.
ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಪ್ರತಿಭಟನ ಮನವಿಯನ್ನು ಸಲ್ಲಿಸಲಾಯಿತು.

Related posts

ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ  ಯೋಜನೆ  ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ

Suddi Udaya

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!