September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಾರ್ಯ ಗ್ರಾ.ಪಂ ಎದುರು ಬಿಜೆಪಿ ಪ್ರತಿಭಟನೆ

ಬಾರ್ಯ : ಬಾರ್ಯ ಗ್ರಾಮ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ 23 ರಂದು ಬಾರ್ಯ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ತಣ್ಣೀರುಪಂತ ಸಿ ಎ ಬ್ಯಾಂಕ್ ಅಧ್ಯಕ್ಷ ಜಯಾನಂದ ಕಲ್ಲಾಪು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರವೀಣ್ ರೈ ಸಂದರ್ಭಯೋಚಿತವಾಗಿ ಮಾತನಾಡಿದರು. ರಾಜೇಶ್ ರೈ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಪ್ರಮುಖರು, ಸಿ ಎ ಬ್ಯಾಂಕ್ ಹಾಗೂ ಹಾಲು ಸಂಘದ ನಿರ್ದೇಶಕರು, ಗ್ರಾಮ ಪಂಚಾಯತ್ ಸದಸ್ಯರು ಜನಪ್ರತಿನಿಧಿಗಳು ಹಾಗೂ ನಾಗರಿಕರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

Related posts

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಮಿನಿಬ್ರಿಡ್ಜ್ ಮಾಸ್ಟರ್ ” ತಾಂತ್ರಿಕ ಸ್ಪರ್ಧೆ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!