September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

ಕಳೆಂಜ: ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಪರಪ್ಪು ಶಿಬರಾಜೆಯ ಮಂದಿರದಲ್ಲಿ ಭಜನಾ ತರಬೇತಿ ಪ್ರಾರಂಭವಾಗಿದ್ದು ತರಬೇತಿ ಪಡೆಯುವ ಮಕ್ಕಳಿಗೆ ದಾನಿಗಳಿಂದ ಕೇಸರಿ ಶಾಲು ಮತ್ತು ತಾಳಗಳನ್ನು ನೀಡಲಾಯಿತು.

ಕೇಸರಿ ಶಾಲನ್ನು ವಿಶ್ವ ಹಿಂದು ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಮತ್ತು ತಾಳಗಳನ್ನ ಸುಧೀರ್ ಕುಮಾರ್ ಎಂ.ಎಸ್ , ಗಣೇಶ ಅರಸಿನಮಕ್ಕಿ , ಪ್ರೀತಮ್ ಧರ್ಮಸ್ಥಳ , ಜೀತೇಂದ್ರ ಜೈನ್ ಪರಪ್ಪು ಹರೀಶ್ ಚಂದ್ರ ಬಲ್ಕಾಜೆ, ಹರೀಶ್ ಕೆ.ಬಿ ಮಂಜುನಾಥ ಹಾರಿತ್ತಕಜೆ, ಗಂಗಾಧರ ಭಂಡಾರಿ ಇವರೆಲ್ಲರ ಸಹಾಯದಿಂದ ಪಡೆಯಲಾಯಿತು.

Related posts

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ಶಾಸಕ ಹರೀಶ್ ಪೂಂಜರಿಂದ ಬಳಂಜ ಶಾಲಾ ಎಲ್.ಕೆ.ಜಿ ಕೊಠಡಿ ಉದ್ಘಾಟನೆ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ನಿಂದ ಶಾಲಾ ವಾಹನ ಸಮರ್ಪಣೆ

Suddi Udaya

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

Suddi Udaya

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya
error: Content is protected !!