23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

ಕಳೆಂಜ: ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಪರಪ್ಪು ಶಿಬರಾಜೆಯ ಮಂದಿರದಲ್ಲಿ ಭಜನಾ ತರಬೇತಿ ಪ್ರಾರಂಭವಾಗಿದ್ದು ತರಬೇತಿ ಪಡೆಯುವ ಮಕ್ಕಳಿಗೆ ದಾನಿಗಳಿಂದ ಕೇಸರಿ ಶಾಲು ಮತ್ತು ತಾಳಗಳನ್ನು ನೀಡಲಾಯಿತು.

ಕೇಸರಿ ಶಾಲನ್ನು ವಿಶ್ವ ಹಿಂದು ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಮತ್ತು ತಾಳಗಳನ್ನ ಸುಧೀರ್ ಕುಮಾರ್ ಎಂ.ಎಸ್ , ಗಣೇಶ ಅರಸಿನಮಕ್ಕಿ , ಪ್ರೀತಮ್ ಧರ್ಮಸ್ಥಳ , ಜೀತೇಂದ್ರ ಜೈನ್ ಪರಪ್ಪು ಹರೀಶ್ ಚಂದ್ರ ಬಲ್ಕಾಜೆ, ಹರೀಶ್ ಕೆ.ಬಿ ಮಂಜುನಾಥ ಹಾರಿತ್ತಕಜೆ, ಗಂಗಾಧರ ಭಂಡಾರಿ ಇವರೆಲ್ಲರ ಸಹಾಯದಿಂದ ಪಡೆಯಲಾಯಿತು.

Related posts

ಕನ್ನಾಜೆ ಶ್ರೀ ದುರ್ಗಾ ಭಜನಾ ಮಂಡಳಿ ವತಿಯಿಂದ ಭಜಕರಿಗೆ ಪುಸ್ತಕ ವಿತರಣೆ

Suddi Udaya

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya
error: Content is protected !!