22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

ಕಳೆಂಜ: ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಪರಪ್ಪು ಶಿಬರಾಜೆಯ ಮಂದಿರದಲ್ಲಿ ಭಜನಾ ತರಬೇತಿ ಪ್ರಾರಂಭವಾಗಿದ್ದು ತರಬೇತಿ ಪಡೆಯುವ ಮಕ್ಕಳಿಗೆ ದಾನಿಗಳಿಂದ ಕೇಸರಿ ಶಾಲು ಮತ್ತು ತಾಳಗಳನ್ನು ನೀಡಲಾಯಿತು.

ಕೇಸರಿ ಶಾಲನ್ನು ವಿಶ್ವ ಹಿಂದು ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಮತ್ತು ತಾಳಗಳನ್ನ ಸುಧೀರ್ ಕುಮಾರ್ ಎಂ.ಎಸ್ , ಗಣೇಶ ಅರಸಿನಮಕ್ಕಿ , ಪ್ರೀತಮ್ ಧರ್ಮಸ್ಥಳ , ಜೀತೇಂದ್ರ ಜೈನ್ ಪರಪ್ಪು ಹರೀಶ್ ಚಂದ್ರ ಬಲ್ಕಾಜೆ, ಹರೀಶ್ ಕೆ.ಬಿ ಮಂಜುನಾಥ ಹಾರಿತ್ತಕಜೆ, ಗಂಗಾಧರ ಭಂಡಾರಿ ಇವರೆಲ್ಲರ ಸಹಾಯದಿಂದ ಪಡೆಯಲಾಯಿತು.

Related posts

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

Suddi Udaya

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ

Suddi Udaya
error: Content is protected !!