September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ್ ಇಂದು (ಜೂ. 23) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಪಂಚಾಯತ್ ನಿಕಟಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ತಾಲೂಕು ಬಿಜೆಪಿ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ ಉಪಸ್ಥಿತರಿದ್ದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕಲ್ಮಂಜ: ಅಕ್ಷಯ ನಗರದಲ್ಲಿ ಕಾಡಾನೆ ಓಡಾಟ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ – ಸಿಯೋನ್ ಆಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya
error: Content is protected !!