25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆವರದಿ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಕಲ್ಮಂಜ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಬಿಜೆಪಿ ಘಟಕದಿಂದ ಕಲ್ಮಂಜ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ವಿದ್ಯುತ್, ಬಸ್ ದರ, ತೆರಿಗೆಗಳನ್ನು ಸರಕಾರ ಹೆಚ್ಚುವರಿ ಮಾಡುತ್ತಿದೆ ಎಂದು ಆರೋಪಿಸಿದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

Related posts

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!