ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆವರದಿ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಕಲ್ಮಂಜ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಬಿಜೆಪಿ ಘಟಕದಿಂದ ಕಲ್ಮಂಜ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ವಿದ್ಯುತ್, ಬಸ್ ದರ, ತೆರಿಗೆಗಳನ್ನು ಸರಕಾರ ಹೆಚ್ಚುವರಿ ಮಾಡುತ್ತಿದೆ ಎಂದು ಆರೋಪಿಸಿದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

Related posts

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ಮದ್ದಡ್ಕದಲ್ಲಿ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya
error: Content is protected !!