25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಕೊಕ್ಕಡ: ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆಯು ನಡೆಯಿತು.

ಮಂಡಲ ಪ್ರಭಾರಿ ಗಣೇಶ್ ಅರಸಿನಮಕ್ಕಿ ಮಾತನಾಡಿ ಜನ ವಿರೋಧಿ ರಾಜ್ಯ ಕಾಂಗ್ರೆಸ್ ಸರಕಾರದ ನಡೆಯಿಂದ ಜನರ ಅನೇಕ ಸಮಸ್ಯೆಗಳನ್ನು ಸರಿಪಡಿಸಲು ಅಗ್ರಹಿಸಿ ಪ್ರತಿಭಟನೆಯಲ್ಲಿ ಮುಂದಿಟ್ಟರು.

ಪಕ್ಷದ ಹಿರಿಯ ಮುಖಂಡ ಕುಶಾಲಪ್ಪ ಗೌಡ ಪೂವಾಜೆ, ಶಕ್ತಿ ಕೇಂದ್ರದ ಪ್ರಮುಖ ಪ್ರಶಾಂತ್ ಪೂವಾಜೆ, ಬೂತು ಅಧ್ಯಕ್ಷರುಗಳಾದ ಕಿರಣ್ ಬಳ್ತಿಮರ್, ಲಿಂಗಪ್ಪ ಗೌಡ ಕಡಿರ, ಕಾರ್ಯದರ್ಶಿಗಳಾದ ರವಿ ಪುಡಿಕೇತ್ತೂರ್, ಶ್ರೀಧರ್ ಬಲಕ್ಕ, ಕಿಶೋರ್ ಪೋಯ್ಯೋಲೆ, ತಾಲೂಕು ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಅಲಂಬಿಲ, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಪ್ರಭಾಕರ್ ಗೌಡ, ಮಂಡಲ ಕಾರ್ಯಕಾರಣಿ ಸದಸ್ಯ ಶ್ರೀಮತಿ ಪವಿತ್ರ, ಮಂಡಲ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಪಂಚಾಯತ್ ಸದಸ್ಯರು, ಸಿ. ಎ ಬ್ಯಾಂಕ್ ನಿರ್ದೇಶಕರು, ಯುವಮೋರ್ಚ್ ತಾಲೂಕು ಸದಸ್ಯ ರಂಜು ಕೊಕ್ಕಡ, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ರವರ ಮೂಲಕ ರಾಜ್ಯಪಾಲರಿಗೆ ಪ್ರತಿಭಟನ ಮನವಿಯನ್ನು ಸಲ್ಲಿಸಲಾಯಿತು.

Related posts

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!