37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

ಕೊಯ್ಯೂರು : ಕೊಯ್ಯೂರು ದೇವಸ್ಥಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯನ್ನು ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತ ಕುಮಾರಿ ನಿರ್ಮಲಾ ಸುಭಾಷ್ ಕೊಡ್ಲಿಕಾರ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಶಾಲಾ ವಿದ್ಯಾರ್ಥಿಗಳಿಗೆ ಯೋಗ ಅಭ್ಯಾಸದ ಮಹತ್ವವನ್ನು ತಿಳಿಸಿ, ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನದ ವಿವಿಧ ಆಸನಗಳನ್ನು ಮಾಡಿ ತೋರಿಸಿ ಮಕ್ಕಳಿಂದ ಮಾಡಿಸಿದರು.
ಕಾರ್ಯಕ್ರಮದಲ್ಲಿ ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತ ಕುಮಾರಿ ನಿರ್ಮಲಾ ಸುಭಾಷ್ ಕೊಡ್ಲಿಕಾರ ಇವರನ್ನು ಅಭಿನಂದಿಸಲಾಯಿತು.


ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುರಂದರ ಗೌಡ ಮತ್ತು ಶಾಲಾ ಸಹಶಿಕ್ಷಕರು ಉಪಸ್ಥಿತರಿದ್ದರು.

Related posts

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ: ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ, ನವಕ ಕಲಶಾಭಿಷೇಕ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!