25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

ಉಜಿರೆ: ಖಾಸಗಿ ಸಂಸ್ಥೆ ಒಂದರಲ್ಲಿ ಕೆಲಸ ಮಾಡುತ್ತಿದ್ದ ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯ ಅವರು Aneurysm ಎಂಬ ಗಂಭೀರ ತಲೆನೋವಿನ ಸಮಸ್ಯೆ ಎದುರಿಸಿದ್ದು ವೈದ್ಯರ ಸಲಹೆ ಮೇರೆಗೆ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.

ಇವರ ಮೂವರು ಹೆಣ್ಣು ಮಕ್ಕಳು ಇನ್ನೂ ಶಾಲೆಯಲ್ಲಿ ಕಲಿಯುತ್ತಿದ್ದು ಉಮೇಶ್ ಆಚಾರ್ಯರವರೇ ಮನೆಯ ಆಧಾರ ಸ್ತಂಭವಾಗಿದ್ದರು. ವೈದ್ಯರು ಚಿಕಿತ್ಸೆಗೆ ಅಂದಾಜು ಸರಿಸುಮಾರು 6 ಲಕ್ಷ ರೂಪಾಯಿ ಆಗಬಹುದು ಎ೦ದು ತಿಳಿಸಿದ್ದಾರೆ. ಈಗಾಗಲೇ ಶಸ್ತ್ರ ಚಿಕಿತ್ಸೆಗೆ ಪಾವತಿಸಬೇಕಾದ 3 ಲಕ್ಷ ಹಣ ಹೊಂದಿಸಿದ್ದು, ಇನ್ನೂ 3 ಲಕ್ಷದ ಅವಶ್ಯಕತೆಯಿದ್ದು ದಾನಿಗಳ ಸಹಾಯವನ್ನು ಅಪೇಕ್ಷಿಸುತ್ತಿದ್ದಾರೆ. ಸಹೃದಯರು 8618149095 ಮೊಬೈಲ್ ನಂಬರಿಗೆ ಗೂಗಲ್ ಪೇ ಅಥವಾ ಪೋನ್ ಪೇ ಮೂಲಕ ಧನ ಸಹಾಯ ಮಾಡಿ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ವಿನಂತಿಸಿದ್ದಾರೆ.

Related posts

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya
error: Content is protected !!