September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

ಉಜಿರೆ: ಖಾಸಗಿ ಸಂಸ್ಥೆ ಒಂದರಲ್ಲಿ ಕೆಲಸ ಮಾಡುತ್ತಿದ್ದ ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯ ಅವರು Aneurysm ಎಂಬ ಗಂಭೀರ ತಲೆನೋವಿನ ಸಮಸ್ಯೆ ಎದುರಿಸಿದ್ದು ವೈದ್ಯರ ಸಲಹೆ ಮೇರೆಗೆ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.

ಇವರ ಮೂವರು ಹೆಣ್ಣು ಮಕ್ಕಳು ಇನ್ನೂ ಶಾಲೆಯಲ್ಲಿ ಕಲಿಯುತ್ತಿದ್ದು ಉಮೇಶ್ ಆಚಾರ್ಯರವರೇ ಮನೆಯ ಆಧಾರ ಸ್ತಂಭವಾಗಿದ್ದರು. ವೈದ್ಯರು ಚಿಕಿತ್ಸೆಗೆ ಅಂದಾಜು ಸರಿಸುಮಾರು 6 ಲಕ್ಷ ರೂಪಾಯಿ ಆಗಬಹುದು ಎ೦ದು ತಿಳಿಸಿದ್ದಾರೆ. ಈಗಾಗಲೇ ಶಸ್ತ್ರ ಚಿಕಿತ್ಸೆಗೆ ಪಾವತಿಸಬೇಕಾದ 3 ಲಕ್ಷ ಹಣ ಹೊಂದಿಸಿದ್ದು, ಇನ್ನೂ 3 ಲಕ್ಷದ ಅವಶ್ಯಕತೆಯಿದ್ದು ದಾನಿಗಳ ಸಹಾಯವನ್ನು ಅಪೇಕ್ಷಿಸುತ್ತಿದ್ದಾರೆ. ಸಹೃದಯರು 8618149095 ಮೊಬೈಲ್ ನಂಬರಿಗೆ ಗೂಗಲ್ ಪೇ ಅಥವಾ ಪೋನ್ ಪೇ ಮೂಲಕ ಧನ ಸಹಾಯ ಮಾಡಿ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ವಿನಂತಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya
error: Content is protected !!