September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

ಬೆಳ್ತಂಗಡಿ: ಭಾರತೀಯ ಜನ ಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನದಂದು ಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾಶಕ್ತಿಕೇಂದ್ರ ವತಿಯಿಂದ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್, ಮಂಡಲ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ಪಕ್ಷದ ಹಿರಿಯ ಕಾರ್ಯಕರ್ತ ಭುಜಂಗ ಶೆಟ್ಟಿ , ರಾಘವ ಆಚಾರ್ಯ, ಶಕ್ತಿ ಕೇಂದ್ರ ಪ್ರಮುಖರಾದ ಪ್ರಕಾಶ್ ಆಚಾರ್ಯ, ಕೇಶವ ಅಚ್ಚಿನಡ್ಕ ಉಪಸ್ಧಿತರಿದ್ದರು.

Related posts

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya
error: Content is protected !!