September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

ಬೆಳ್ತಂಗಡಿ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎಸ್.ಡಿ.ಎಮ್ ಅನುದಾನಿತ ಪ್ರೌಢಶಾಲೆ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರು, ರಾಷ್ಟ್ರೀಯ ಕಬಡ್ಡಿ ತೀರ್ಪುಗಾರ ಕೃಷ್ಣಾನಂದ ರಾವ್ ಇವರು ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ.

ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸ. ಉ. ಪ್ರಾ. ಶಾಲೆ ಬದನಾಜೆಯ ನಿರಂಜನ್ , ಕೋಶಾಧಿಕಾರಿಯಾಗಿ ಅಶೋಕ್ ಸರಕಾರಿ ಪ್ರೌಢಶಾಲೆ ಹಳೇಪೇಟೆ ಉಜಿರೆ ಇವರು ಆಯ್ಕೆಯಾಗಿರುತ್ತಾರೆ .

ಸಂಘದ ಗೌರವ ಅಧ್ಯಕ್ಷರಾಗಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ, ಸಂಘದ ಉಪಾಧ್ಯಕ್ಷರಾಗಿ ವೆಂಕಟೇಶ್ ಭಟ್ ಗುರುವಾಯನಕೆರೆ ಹಾಗೂ ಕೇವನ್ ಅಳದಂಗಡಿ , ಜಂಟಿ ಕಾರ್ಯದರ್ಶಿಯಾಗಿ ಶೀನಪ್ಪ ಗೌಡ ಪುದುವೆಟ್ಟು ಹಾಗೂ ಪ್ರವೀಣ್ ಎನ್ ಬೆಳ್ತಂಗಡಿ, ಸಂಘಟನಾ ಕಾರ್ಯದರ್ಶಿಯಾಗಿ ಅಜಿತ್ ಗೇರುಕಟ್ಟೆ ಹಾಗೂ ಶೇಖರ್ ಅಳದಂಗಡಿ, ಕ್ರೀಡಾ ಕಾರ್ಯದರ್ಶಿಯಾಗಿ ಗುಣಪಾಲ್ ಎಂ ಎಸ್ ಮುಂಡಾಜೆ ಹಾಗೂ ಶ್ರೀಮತಿ ಪದ್ಮಶ್ರೀ ಜೈನ್ ಕಾಶಿಪಟ್ನ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀಮತಿ ತ್ರಿಶಲಾ ಜೈನ್ ಕರ್ನೂಡಿ ಲಾಯಿಲ, ಪತ್ರಿಕಾ ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಲಾಯಿಲ, ಆಂತರಿಕ ಲೆಕ್ಕ ಪರಿಶೋಧಕರಾಗಿ ವಿಠಲ್ ನಾಯಕ್ ಬದನಾಜೆ ಆಯ್ಕೆ ಆಗಿರುತ್ತಾರೆ.

Related posts

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ಪಡಂಗಡಿ: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!