24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

ಬೆಳ್ತಂಗಡಿ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎಸ್.ಡಿ.ಎಮ್ ಅನುದಾನಿತ ಪ್ರೌಢಶಾಲೆ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರು, ರಾಷ್ಟ್ರೀಯ ಕಬಡ್ಡಿ ತೀರ್ಪುಗಾರ ಕೃಷ್ಣಾನಂದ ರಾವ್ ಇವರು ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ.

ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸ. ಉ. ಪ್ರಾ. ಶಾಲೆ ಬದನಾಜೆಯ ನಿರಂಜನ್ , ಕೋಶಾಧಿಕಾರಿಯಾಗಿ ಅಶೋಕ್ ಸರಕಾರಿ ಪ್ರೌಢಶಾಲೆ ಹಳೇಪೇಟೆ ಉಜಿರೆ ಇವರು ಆಯ್ಕೆಯಾಗಿರುತ್ತಾರೆ .

ಸಂಘದ ಗೌರವ ಅಧ್ಯಕ್ಷರಾಗಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ, ಸಂಘದ ಉಪಾಧ್ಯಕ್ಷರಾಗಿ ವೆಂಕಟೇಶ್ ಭಟ್ ಗುರುವಾಯನಕೆರೆ ಹಾಗೂ ಕೇವನ್ ಅಳದಂಗಡಿ , ಜಂಟಿ ಕಾರ್ಯದರ್ಶಿಯಾಗಿ ಶೀನಪ್ಪ ಗೌಡ ಪುದುವೆಟ್ಟು ಹಾಗೂ ಪ್ರವೀಣ್ ಎನ್ ಬೆಳ್ತಂಗಡಿ, ಸಂಘಟನಾ ಕಾರ್ಯದರ್ಶಿಯಾಗಿ ಅಜಿತ್ ಗೇರುಕಟ್ಟೆ ಹಾಗೂ ಶೇಖರ್ ಅಳದಂಗಡಿ, ಕ್ರೀಡಾ ಕಾರ್ಯದರ್ಶಿಯಾಗಿ ಗುಣಪಾಲ್ ಎಂ ಎಸ್ ಮುಂಡಾಜೆ ಹಾಗೂ ಶ್ರೀಮತಿ ಪದ್ಮಶ್ರೀ ಜೈನ್ ಕಾಶಿಪಟ್ನ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀಮತಿ ತ್ರಿಶಲಾ ಜೈನ್ ಕರ್ನೂಡಿ ಲಾಯಿಲ, ಪತ್ರಿಕಾ ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಲಾಯಿಲ, ಆಂತರಿಕ ಲೆಕ್ಕ ಪರಿಶೋಧಕರಾಗಿ ವಿಠಲ್ ನಾಯಕ್ ಬದನಾಜೆ ಆಯ್ಕೆ ಆಗಿರುತ್ತಾರೆ.

Related posts

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಳಿಯ ಗ್ರಾ.ಪಂ. ನಿಂದ ಯಶಸ್ವಿ ಮಾದರಿ ಜನ ಸ್ನೇಹಿ ಆಧಾರ್ ಕ್ಯಾಂಪ್ & ಅಂಚೆ ಜನ ಸಂಪರ್ಕ ಅಭಿಯಾನ

Suddi Udaya

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!