September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುಧ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ‘ಚಿನ್ನದಂತ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22 ರಂದು ನಡೆಯಿತು.

ಪ್ರಥಮ ಬಹುಮಾನವನ್ನು ತಂದೆ ಮಗಳಾದ ಕವಿತೇಶ್ ನಾವರ – ದಕ್ಷಿ , ದ್ವಿತೀಯ ಬಹುಮಾನವನ್ನು ತಂದೆ ಮಗನಾದ ಪ್ರಸನ್ನ – ಪ್ರತ್ಯುಷ್ ಹಾಗೂ ಸಮಾಧಾನಕರ ಬಹುಮಾನವನ್ನು ಚೈತ್ರೇಶ್- ಶೈವಿ ಸಿ ಎಚ್ , ರವಿಚಂದ್ರ ಶೆಣೈ-ಲತಾ ಶೆಣೈ ಹಾಗೂ ಹೆರಾಲ್ಡ್ ಪಿಂಟೊ -ಕ್ರಿಸ್ಟ ಪಡೆದುಕೊಂಡಿದ್ದಾರೆ.

ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಣೆ ಮಾಡಿದರು. ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕರು ಲೋಹಿತ್ ಕುಮಾರ್, ಉಪ ಶಾಖಾಪ್ರಬಂಧಕರಾದ ದಿನೇಶ್ ಹಾಗೂ ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಬೆಳ್ತಂಗಡಿಯ ಶ್ರೀ ರಾಘವೇಂದ್ರ ಮಠದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya
error: Content is protected !!