July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

ತೆಕ್ಕಾರು: ಕರ್ನಾಟಕದ ಭ್ರಷ್ಟ ಸರಕಾರದ ವಿರುದ್ಧ, ಜನವಿರೋಧಿ ನಿಲುವು, ಜನರಿಗೆ ರಕ್ಷಣೆ ಇಲ್ಲ, ಅಭಿವೃದ್ಧಿ ಕಾರ್ಯಗಳು ಕುಂಠಿತ, ಸರಕಾರದ ಆಡಳಿತ ವೈಫಲ್ಯದಿಂದ ಅಧಿಕಾರಿಗಳ ಎತ್ತಂಗಡಿ, ಸರಕಾರಿ ಇಲಾಖೆಯಯಲ್ಲಿ ಲಂಚವಿಲ್ಲದೆ ಸಾರ್ವಜನಿಕರ ಕೆಲಸಕಾರ್ಯಗಳು ನಡೆಯುತಿಲ್ಲ,ಗ್ಯಾರಂಟಿ ಗೊಲ್ಮಾಲ್,ಪಿಂಚಣಿ ತಿರಸ್ಕ್ರತ, ಭೂಅಕ್ರಮಸಕ್ರಮ, 94c ಅರ್ಜಿಗಳನ್ನು ವಿಲೇವಾರಿಗೆ ಮೀನ ಮೇಷ ವಿರೋಧಿಸಿ ತೆಕ್ಕಾರು ಭಾರತೀಯ ಜನತಾ ಪಾರ್ಟಿ ವತಿಯಿಂದ ಗ್ರಾಮಪಂಚಾಯತ್ ಎದುರು ಜೂ.23ರಂದು ಪ್ರತಿಭಟನೆ ನಡೆಯಿತು.


ಬಳಿಕ ಪಿಡಿಓ ಮೂಲಕ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯೆ ಯಮುನಾ ನಾಯ್ಕ್, ಸಿಎ ಬ್ಯಾಂಕ್ ನಿರ್ದೇಶಕರಾದ ಕೃಷ್ಣಪ್ಪ ಮೂಲ್ಯ, ಮಾಜಿ ತಾ. ಪಂ. ಸದಸ್ಯ ಮಂಜುನಾಥ್ ಸಾಲ್ಯನ್, ಬಿಜೆಪಿ ತೆಕ್ಕಾರು ಶಕ್ತಿಕೇಂದ್ರದ ಸುನಿಲ್ ಮತ್ತಿತರರು ಹಾಜರಿದ್ದರು.

Related posts

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya

ನಿಡ್ಲೆ ಗ್ರಾ.ಪಂ. ನಿಂದ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳಿಗೆ ದಿಢೀರ್ ಭೇಟಿ: ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ ವಶಕ್ಕೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya
error: Content is protected !!