ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

ತೆಕ್ಕಾರು: ಕರ್ನಾಟಕದ ಭ್ರಷ್ಟ ಸರಕಾರದ ವಿರುದ್ಧ, ಜನವಿರೋಧಿ ನಿಲುವು, ಜನರಿಗೆ ರಕ್ಷಣೆ ಇಲ್ಲ, ಅಭಿವೃದ್ಧಿ ಕಾರ್ಯಗಳು ಕುಂಠಿತ, ಸರಕಾರದ ಆಡಳಿತ ವೈಫಲ್ಯದಿಂದ ಅಧಿಕಾರಿಗಳ ಎತ್ತಂಗಡಿ, ಸರಕಾರಿ ಇಲಾಖೆಯಯಲ್ಲಿ ಲಂಚವಿಲ್ಲದೆ ಸಾರ್ವಜನಿಕರ ಕೆಲಸಕಾರ್ಯಗಳು ನಡೆಯುತಿಲ್ಲ,ಗ್ಯಾರಂಟಿ ಗೊಲ್ಮಾಲ್,ಪಿಂಚಣಿ ತಿರಸ್ಕ್ರತ, ಭೂಅಕ್ರಮಸಕ್ರಮ, 94c ಅರ್ಜಿಗಳನ್ನು ವಿಲೇವಾರಿಗೆ ಮೀನ ಮೇಷ ವಿರೋಧಿಸಿ ತೆಕ್ಕಾರು ಭಾರತೀಯ ಜನತಾ ಪಾರ್ಟಿ ವತಿಯಿಂದ ಗ್ರಾಮಪಂಚಾಯತ್ ಎದುರು ಜೂ.23ರಂದು ಪ್ರತಿಭಟನೆ ನಡೆಯಿತು.


ಬಳಿಕ ಪಿಡಿಓ ಮೂಲಕ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯೆ ಯಮುನಾ ನಾಯ್ಕ್, ಸಿಎ ಬ್ಯಾಂಕ್ ನಿರ್ದೇಶಕರಾದ ಕೃಷ್ಣಪ್ಪ ಮೂಲ್ಯ, ಮಾಜಿ ತಾ. ಪಂ. ಸದಸ್ಯ ಮಂಜುನಾಥ್ ಸಾಲ್ಯನ್, ಬಿಜೆಪಿ ತೆಕ್ಕಾರು ಶಕ್ತಿಕೇಂದ್ರದ ಸುನಿಲ್ ಮತ್ತಿತರರು ಹಾಜರಿದ್ದರು.

Related posts

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ-ರೂ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬೊಳ್ಳಾಜೆ- ಡೆಂಜೋಲಿ-ಪಡಂಗಡಿ ರಸ್ತೆ ಕಾಮಗಾರಿಗೆ ಚಾಲನೆ

Suddi Udaya
error: Content is protected !!