22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

ತೆಕ್ಕಾರು: ಕರ್ನಾಟಕದ ಭ್ರಷ್ಟ ಸರಕಾರದ ವಿರುದ್ಧ, ಜನವಿರೋಧಿ ನಿಲುವು, ಜನರಿಗೆ ರಕ್ಷಣೆ ಇಲ್ಲ, ಅಭಿವೃದ್ಧಿ ಕಾರ್ಯಗಳು ಕುಂಠಿತ, ಸರಕಾರದ ಆಡಳಿತ ವೈಫಲ್ಯದಿಂದ ಅಧಿಕಾರಿಗಳ ಎತ್ತಂಗಡಿ, ಸರಕಾರಿ ಇಲಾಖೆಯಯಲ್ಲಿ ಲಂಚವಿಲ್ಲದೆ ಸಾರ್ವಜನಿಕರ ಕೆಲಸಕಾರ್ಯಗಳು ನಡೆಯುತಿಲ್ಲ,ಗ್ಯಾರಂಟಿ ಗೊಲ್ಮಾಲ್,ಪಿಂಚಣಿ ತಿರಸ್ಕ್ರತ, ಭೂಅಕ್ರಮಸಕ್ರಮ, 94c ಅರ್ಜಿಗಳನ್ನು ವಿಲೇವಾರಿಗೆ ಮೀನ ಮೇಷ ವಿರೋಧಿಸಿ ತೆಕ್ಕಾರು ಭಾರತೀಯ ಜನತಾ ಪಾರ್ಟಿ ವತಿಯಿಂದ ಗ್ರಾಮಪಂಚಾಯತ್ ಎದುರು ಜೂ.23ರಂದು ಪ್ರತಿಭಟನೆ ನಡೆಯಿತು.


ಬಳಿಕ ಪಿಡಿಓ ಮೂಲಕ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯೆ ಯಮುನಾ ನಾಯ್ಕ್, ಸಿಎ ಬ್ಯಾಂಕ್ ನಿರ್ದೇಶಕರಾದ ಕೃಷ್ಣಪ್ಪ ಮೂಲ್ಯ, ಮಾಜಿ ತಾ. ಪಂ. ಸದಸ್ಯ ಮಂಜುನಾಥ್ ಸಾಲ್ಯನ್, ಬಿಜೆಪಿ ತೆಕ್ಕಾರು ಶಕ್ತಿಕೇಂದ್ರದ ಸುನಿಲ್ ಮತ್ತಿತರರು ಹಾಜರಿದ್ದರು.

Related posts

ಕಾರುಗಳ ನಡುವೆ ಅಪಘಾತ:

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಪ್ರಬಂಧ ಸ್ಪರ್ಧೆ: ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!