24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

ತೆಕ್ಕಾರು: ಕರ್ನಾಟಕದ ಭ್ರಷ್ಟ ಸರಕಾರದ ವಿರುದ್ಧ, ಜನವಿರೋಧಿ ನಿಲುವು, ಜನರಿಗೆ ರಕ್ಷಣೆ ಇಲ್ಲ, ಅಭಿವೃದ್ಧಿ ಕಾರ್ಯಗಳು ಕುಂಠಿತ, ಸರಕಾರದ ಆಡಳಿತ ವೈಫಲ್ಯದಿಂದ ಅಧಿಕಾರಿಗಳ ಎತ್ತಂಗಡಿ, ಸರಕಾರಿ ಇಲಾಖೆಯಯಲ್ಲಿ ಲಂಚವಿಲ್ಲದೆ ಸಾರ್ವಜನಿಕರ ಕೆಲಸಕಾರ್ಯಗಳು ನಡೆಯುತಿಲ್ಲ,ಗ್ಯಾರಂಟಿ ಗೊಲ್ಮಾಲ್,ಪಿಂಚಣಿ ತಿರಸ್ಕ್ರತ, ಭೂಅಕ್ರಮಸಕ್ರಮ, 94c ಅರ್ಜಿಗಳನ್ನು ವಿಲೇವಾರಿಗೆ ಮೀನ ಮೇಷ ವಿರೋಧಿಸಿ ತೆಕ್ಕಾರು ಭಾರತೀಯ ಜನತಾ ಪಾರ್ಟಿ ವತಿಯಿಂದ ಗ್ರಾಮಪಂಚಾಯತ್ ಎದುರು ಜೂ.23ರಂದು ಪ್ರತಿಭಟನೆ ನಡೆಯಿತು.


ಬಳಿಕ ಪಿಡಿಓ ಮೂಲಕ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯೆ ಯಮುನಾ ನಾಯ್ಕ್, ಸಿಎ ಬ್ಯಾಂಕ್ ನಿರ್ದೇಶಕರಾದ ಕೃಷ್ಣಪ್ಪ ಮೂಲ್ಯ, ಮಾಜಿ ತಾ. ಪಂ. ಸದಸ್ಯ ಮಂಜುನಾಥ್ ಸಾಲ್ಯನ್, ಬಿಜೆಪಿ ತೆಕ್ಕಾರು ಶಕ್ತಿಕೇಂದ್ರದ ಸುನಿಲ್ ಮತ್ತಿತರರು ಹಾಜರಿದ್ದರು.

Related posts

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya
error: Content is protected !!