September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

ಕಳೆಂಜ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಬಿಜೆಪಿ ಘಟಕದಿಂದ ಕಳೆಂಜ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ. ಬಿ., ಶಕ್ತಿ ಕೇಂದ್ರ ಧನಂಜಯ ಗೌಡ, ಪ್ರಭಾರಿ ಪ್ರೀತಂ ಧರ್ಮಸ್ಥಳ,

ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್, ಪಂಚಾಯತ್ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ್ ಗೌಡ, ಸದಸ್ಯರು, ಬಿಜೆಪಿ ಬೂತ್ ಅಧ್ಯಕ್ಷರು, ಕಾರ್ಯದರ್ಶಿ, ಕಾರ್ಯಕರ್ತರು ,ಉಪಸ್ಥಿತರಿದ್ದರು.

Related posts

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya
error: Content is protected !!