25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

ಕಳೆಂಜ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಬಿಜೆಪಿ ಘಟಕದಿಂದ ಕಳೆಂಜ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ. ಬಿ., ಶಕ್ತಿ ಕೇಂದ್ರ ಧನಂಜಯ ಗೌಡ, ಪ್ರಭಾರಿ ಪ್ರೀತಂ ಧರ್ಮಸ್ಥಳ,

ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್, ಪಂಚಾಯತ್ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ್ ಗೌಡ, ಸದಸ್ಯರು, ಬಿಜೆಪಿ ಬೂತ್ ಅಧ್ಯಕ್ಷರು, ಕಾರ್ಯದರ್ಶಿ, ಕಾರ್ಯಕರ್ತರು ,ಉಪಸ್ಥಿತರಿದ್ದರು.

Related posts

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya
error: Content is protected !!