September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾ.ಪಂ. ಎದುರು ಪ್ರತಿಭಟನೆ

ಆರಂಬೋಡಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯದರ್ಶಿಗಳಾದ ಸುಂದರ್ ಹೆಗ್ಡೆ ಮೂಡುಕೋಡಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವಂತೆ ಆಗ್ರಹಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ಚಂದ್ರ ಜೈನ್ ಜಂತೋಡಿ, ಸದಸ್ಯರಾದ ವಿಜಯ ರಮೇಶ್ ಕುಂಜಾಡಿ, ಸತೀಶ್ ಪಿ. ಮಠ, ಸುರೇಂದ್ರ ಶೆಟ್ಟಿ ಅಜ್ಜಾಡಿ, ಗೀತಾ ಪೂಜಾರಿ, ದೀಕ್ಷಿತ ದೇವಾಡಿಗ, ಬಿಜೆಪಿ ಬೆಳ್ತಂಗಡಿ ಮಂಡಲದ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಸುರೇಶ್ ಎಚ್ ಆರಂಬೋಡಿ, ಸೇರಿಂದಂತೆ ಬಿಜೆಪಿ ಪಕ್ಷದ ಶಕ್ತಿಕೇಂದ್ರ ಅಧ್ಯಕ್ಷರು, ಬೂತ್ ಸಮಿತಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು,ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಭಾಗವಹಿಸಿದರು.

Related posts

ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಯಶಸ್ವಿಗೊಳಿಸಲು ಬೆಳ್ತಂಗಡಿಯಲ್ಲಿ ಶ್ರಮಿಕ ಸೇವಾ ಟ್ರಸ್ಟ್ ನಿಂದ ಪೂರ್ವಭಾವಿ ಕಾರ್ಯಾಗಾರ

Suddi Udaya

ಕರಂಬಾರು ಬೋಟ್ಯಲ್ಮರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ವಾರ್ಷಿಕೋತ್ಸವ-ಶಿಶು ಸಂಭ್ರಮ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya
error: Content is protected !!