23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ನಾವೂರು: ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆಯು ನಡೆಯಿತು.


ಗಣೇಶ್ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿ ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಉಮೇಶ್ ಪ್ರಭು, ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದಾ, ಉಪಾಧ್ಯಕ್ಷೆ ಪ್ರಿಯ ಲಕ್ಷಣ, ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರದೀಪ್ ಗೌಡ ನಾಗಜೆ, ಶ್ರೀಮತಿ ವೇದಾವತಿ ಹಾಗೂ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.
ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಪ್ರತಿಭಟನ ಮನವಿಯನ್ನು ಸಲ್ಲಿಸಲಾಯಿತು.

Related posts

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಬಂದಾರು: ಕೋಡಿಮಜಲು ನಿವಾಸಿ ಕುಕ್ಕಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya
error: Content is protected !!