24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಅರಸಿನಮಕ್ಕಿ : ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆಯು ಜೂ. 23ರಂದು ನಡೆಯಿತು.


ಪ್ರತಿಭಟನೆಯಲ್ಲಿ ಕುಶಾಲಪ್ಪ ಗೌಡ ಪೂವಾಜೆ, ಯೋಗೀಶ್ ಆಲಂಬಿಲ, ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಬಿಜೆಪಿ ಹತ್ಯಡ್ಕ ಶಕ್ತಿಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ಗ್ರಾ. ಪಂ. ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಹತ್ಯಡ್ಕ ಸೊಸೈಟಿ ಉಪಾಧ್ಯಕ್ಷ ರಾಜು ಕೆ. ಸಾಲಿಯಾನ್, ಗ್ರಾ. ಪಂ. ಸದಸ್ಯರು, ಸೊಸೈಟಿ ನಿರ್ದೇಶಕರುಗಳು, ಬೂತ್ ಮಟ್ಟದ ಕಾರ್ಯಕರ್ತರು ಉಪಸ್ಥಿತರಿದ್ದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಅವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

Related posts

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya
error: Content is protected !!