24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

ಕಳೆಂಜ: ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಪರಪ್ಪು ಶಿಬರಾಜೆಯ ಮಂದಿರದಲ್ಲಿ ಭಜನಾ ತರಬೇತಿ ಪ್ರಾರಂಭವಾಗಿದ್ದು ತರಬೇತಿ ಪಡೆಯುವ ಮಕ್ಕಳಿಗೆ ದಾನಿಗಳಿಂದ ಕೇಸರಿ ಶಾಲು ಮತ್ತು ತಾಳಗಳನ್ನು ನೀಡಲಾಯಿತು.

ಕೇಸರಿ ಶಾಲನ್ನು ವಿಶ್ವ ಹಿಂದು ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಮತ್ತು ತಾಳಗಳನ್ನ ಸುಧೀರ್ ಕುಮಾರ್ ಎಂ.ಎಸ್ , ಗಣೇಶ ಅರಸಿನಮಕ್ಕಿ , ಪ್ರೀತಮ್ ಧರ್ಮಸ್ಥಳ , ಜೀತೇಂದ್ರ ಜೈನ್ ಪರಪ್ಪು ಹರೀಶ್ ಚಂದ್ರ ಬಲ್ಕಾಜೆ, ಹರೀಶ್ ಕೆ.ಬಿ ಮಂಜುನಾಥ ಹಾರಿತ್ತಕಜೆ, ಗಂಗಾಧರ ಭಂಡಾರಿ ಇವರೆಲ್ಲರ ಸಹಾಯದಿಂದ ಪಡೆಯಲಾಯಿತು.

Related posts

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya
error: Content is protected !!