22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ್ ಇಂದು (ಜೂ. 23) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಪಂಚಾಯತ್ ನಿಕಟಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ತಾಲೂಕು ಬಿಜೆಪಿ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ ಉಪಸ್ಥಿತರಿದ್ದರು.

Related posts

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!