24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ್ ಇಂದು (ಜೂ. 23) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಪಂಚಾಯತ್ ನಿಕಟಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ತಾಲೂಕು ಬಿಜೆಪಿ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!