September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ

ಉಜಿರೆ: ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಟೌನ್ ಮದ್ರಸ ಹಾಲ್ ನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ. 20 ರಂದು ನಡೆಯಿತು.


ಉಜಿರೆ ರೀಜನಲ್ ವ್ಯಾಪ್ತಿಯ ಮೊಹಲ್ಲಾ ಗಳಿಂದ ಆಯ್ದು ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹಾಗೂ ಮದ್ರಸಾ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಅವರಿಗೆ ಕಲಿಸಿದ ಮುಅಲ್ಲಿಮರನ್ನು ರೀಜನಲ್ ವತಿಯಿಂದ ಅಭಿನಂದಿಸಲಾಯಿತು.


ಎಸ್.ಜೆ.ಎಮ್ ಉಜಿರೆ ರೇಂಜ್ ಅಧ್ಯಕ್ಷ ರಫೀಕ್ ಮದನಿ ಹಳೆಪೇಟೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೀಜನಲ್ ಅಧ್ಯಕ್ಷ ಅಬೂಬಕ್ಕರ್ ಸಮಡೈನ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ರೀಜನಲ್ ಕೋಶಾಧಿಕಾರಿ ಹೈದರ್ ಮದನಿ ಎಸ್.ಎಮ್.ಎ. ರಾಜ್ಯ ನಾಯಕರಾದ ಸ್ವಾದಿಖ್ ಮಾಸ್ಟರ್, ಇಬ್ರಾಹಿಂ ಸಖಾಫಿ ಕಬಕ, ಝೋನಲ್ ಪ್ರಧಾನ ಕಾರ್ಯದರ್ಶಿ ಹಮೀದ್ ಸಅದಿ, ಕೋಶಾಧಿಕಾರಿ ಅಬ್ದುಲ್ಲಾ ಮಲೆಬೆಟ್ಟು, ಎಸ್.ಜೆ.ಎಮ್ ಉಜಿರೆ ರೇಂಜ್ , ಪ್ರಧಾನ ಕಾರ್ಯದರ್ಶಿ ಹಾಫಿಝ್ ಅಬ್ದುಲ್ ಬಾಸಿತ್ ಹಿಮಮಿ ಸಖಾಫಿ ನಾವೂರು, ಕೋಶಾಧಿಕಾರಿ ಫಾರೂಖ್ ಸಅದಿ ಪದ್ಮುಂಜ ಹಾಗೂ ಇತರ ರೀಜನಲ್ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

ರೀಜನಲ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್ ಹನೀಫಿ ನಚ್ಚಬೆಟ್ಟು ಸ್ವಾಗತಿಸಿ, ವಂದಿಸಿದರು.

Related posts

ಕೆಮ್ಮಿನ ಸಿರಪ್‌ ಗೆ ವೈದ್ಯರ ಚೀಟಿ ಕಡ್ಡಾಯ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

Suddi Udaya

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ ; ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳ್ಳಮಂಜ ಬ್ರಹ್ಮಕಲಶೋತ್ಸವ-ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಬ್ರಹ್ಮಕಲಶಾಭೀಷೇಕ-ಬ್ರಹ್ಮರಥೋತ್ಸವ

Suddi Udaya
error: Content is protected !!