23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಕೊಕ್ಕಡ: ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆಯು ನಡೆಯಿತು.

ಮಂಡಲ ಪ್ರಭಾರಿ ಗಣೇಶ್ ಅರಸಿನಮಕ್ಕಿ ಮಾತನಾಡಿ ಜನ ವಿರೋಧಿ ರಾಜ್ಯ ಕಾಂಗ್ರೆಸ್ ಸರಕಾರದ ನಡೆಯಿಂದ ಜನರ ಅನೇಕ ಸಮಸ್ಯೆಗಳನ್ನು ಸರಿಪಡಿಸಲು ಅಗ್ರಹಿಸಿ ಪ್ರತಿಭಟನೆಯಲ್ಲಿ ಮುಂದಿಟ್ಟರು.

ಪಕ್ಷದ ಹಿರಿಯ ಮುಖಂಡ ಕುಶಾಲಪ್ಪ ಗೌಡ ಪೂವಾಜೆ, ಶಕ್ತಿ ಕೇಂದ್ರದ ಪ್ರಮುಖ ಪ್ರಶಾಂತ್ ಪೂವಾಜೆ, ಬೂತು ಅಧ್ಯಕ್ಷರುಗಳಾದ ಕಿರಣ್ ಬಳ್ತಿಮರ್, ಲಿಂಗಪ್ಪ ಗೌಡ ಕಡಿರ, ಕಾರ್ಯದರ್ಶಿಗಳಾದ ರವಿ ಪುಡಿಕೇತ್ತೂರ್, ಶ್ರೀಧರ್ ಬಲಕ್ಕ, ಕಿಶೋರ್ ಪೋಯ್ಯೋಲೆ, ತಾಲೂಕು ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಅಲಂಬಿಲ, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಪ್ರಭಾಕರ್ ಗೌಡ, ಮಂಡಲ ಕಾರ್ಯಕಾರಣಿ ಸದಸ್ಯ ಶ್ರೀಮತಿ ಪವಿತ್ರ, ಮಂಡಲ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಪಂಚಾಯತ್ ಸದಸ್ಯರು, ಸಿ. ಎ ಬ್ಯಾಂಕ್ ನಿರ್ದೇಶಕರು, ಯುವಮೋರ್ಚ್ ತಾಲೂಕು ಸದಸ್ಯ ರಂಜು ಕೊಕ್ಕಡ, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ರವರ ಮೂಲಕ ರಾಜ್ಯಪಾಲರಿಗೆ ಪ್ರತಿಭಟನ ಮನವಿಯನ್ನು ಸಲ್ಲಿಸಲಾಯಿತು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

Suddi Udaya

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

Suddi Udaya

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!