26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಕೊಕ್ಕಡ: ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆಯು ನಡೆಯಿತು.

ಮಂಡಲ ಪ್ರಭಾರಿ ಗಣೇಶ್ ಅರಸಿನಮಕ್ಕಿ ಮಾತನಾಡಿ ಜನ ವಿರೋಧಿ ರಾಜ್ಯ ಕಾಂಗ್ರೆಸ್ ಸರಕಾರದ ನಡೆಯಿಂದ ಜನರ ಅನೇಕ ಸಮಸ್ಯೆಗಳನ್ನು ಸರಿಪಡಿಸಲು ಅಗ್ರಹಿಸಿ ಪ್ರತಿಭಟನೆಯಲ್ಲಿ ಮುಂದಿಟ್ಟರು.

ಪಕ್ಷದ ಹಿರಿಯ ಮುಖಂಡ ಕುಶಾಲಪ್ಪ ಗೌಡ ಪೂವಾಜೆ, ಶಕ್ತಿ ಕೇಂದ್ರದ ಪ್ರಮುಖ ಪ್ರಶಾಂತ್ ಪೂವಾಜೆ, ಬೂತು ಅಧ್ಯಕ್ಷರುಗಳಾದ ಕಿರಣ್ ಬಳ್ತಿಮರ್, ಲಿಂಗಪ್ಪ ಗೌಡ ಕಡಿರ, ಕಾರ್ಯದರ್ಶಿಗಳಾದ ರವಿ ಪುಡಿಕೇತ್ತೂರ್, ಶ್ರೀಧರ್ ಬಲಕ್ಕ, ಕಿಶೋರ್ ಪೋಯ್ಯೋಲೆ, ತಾಲೂಕು ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಅಲಂಬಿಲ, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಪ್ರಭಾಕರ್ ಗೌಡ, ಮಂಡಲ ಕಾರ್ಯಕಾರಣಿ ಸದಸ್ಯ ಶ್ರೀಮತಿ ಪವಿತ್ರ, ಮಂಡಲ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಪಂಚಾಯತ್ ಸದಸ್ಯರು, ಸಿ. ಎ ಬ್ಯಾಂಕ್ ನಿರ್ದೇಶಕರು, ಯುವಮೋರ್ಚ್ ತಾಲೂಕು ಸದಸ್ಯ ರಂಜು ಕೊಕ್ಕಡ, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ರವರ ಮೂಲಕ ರಾಜ್ಯಪಾಲರಿಗೆ ಪ್ರತಿಭಟನ ಮನವಿಯನ್ನು ಸಲ್ಲಿಸಲಾಯಿತು.

Related posts

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya
error: Content is protected !!