September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

ಉಜಿರೆ: ಖಾಸಗಿ ಸಂಸ್ಥೆ ಒಂದರಲ್ಲಿ ಕೆಲಸ ಮಾಡುತ್ತಿದ್ದ ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯ ಅವರು Aneurysm ಎಂಬ ಗಂಭೀರ ತಲೆನೋವಿನ ಸಮಸ್ಯೆ ಎದುರಿಸಿದ್ದು ವೈದ್ಯರ ಸಲಹೆ ಮೇರೆಗೆ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.

ಇವರ ಮೂವರು ಹೆಣ್ಣು ಮಕ್ಕಳು ಇನ್ನೂ ಶಾಲೆಯಲ್ಲಿ ಕಲಿಯುತ್ತಿದ್ದು ಉಮೇಶ್ ಆಚಾರ್ಯರವರೇ ಮನೆಯ ಆಧಾರ ಸ್ತಂಭವಾಗಿದ್ದರು. ವೈದ್ಯರು ಚಿಕಿತ್ಸೆಗೆ ಅಂದಾಜು ಸರಿಸುಮಾರು 6 ಲಕ್ಷ ರೂಪಾಯಿ ಆಗಬಹುದು ಎ೦ದು ತಿಳಿಸಿದ್ದಾರೆ. ಈಗಾಗಲೇ ಶಸ್ತ್ರ ಚಿಕಿತ್ಸೆಗೆ ಪಾವತಿಸಬೇಕಾದ 3 ಲಕ್ಷ ಹಣ ಹೊಂದಿಸಿದ್ದು, ಇನ್ನೂ 3 ಲಕ್ಷದ ಅವಶ್ಯಕತೆಯಿದ್ದು ದಾನಿಗಳ ಸಹಾಯವನ್ನು ಅಪೇಕ್ಷಿಸುತ್ತಿದ್ದಾರೆ. ಸಹೃದಯರು 8618149095 ಮೊಬೈಲ್ ನಂಬರಿಗೆ ಗೂಗಲ್ ಪೇ ಅಥವಾ ಪೋನ್ ಪೇ ಮೂಲಕ ಧನ ಸಹಾಯ ಮಾಡಿ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ವಿನಂತಿಸಿದ್ದಾರೆ.

Related posts

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya

ಎಸ್ ಡಿ ಎಮ್ ಕಾಲೇಜಿನ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya
error: Content is protected !!