July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

ಉಜಿರೆ: ಖಾಸಗಿ ಸಂಸ್ಥೆ ಒಂದರಲ್ಲಿ ಕೆಲಸ ಮಾಡುತ್ತಿದ್ದ ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯ ಅವರು Aneurysm ಎಂಬ ಗಂಭೀರ ತಲೆನೋವಿನ ಸಮಸ್ಯೆ ಎದುರಿಸಿದ್ದು ವೈದ್ಯರ ಸಲಹೆ ಮೇರೆಗೆ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.

ಇವರ ಮೂವರು ಹೆಣ್ಣು ಮಕ್ಕಳು ಇನ್ನೂ ಶಾಲೆಯಲ್ಲಿ ಕಲಿಯುತ್ತಿದ್ದು ಉಮೇಶ್ ಆಚಾರ್ಯರವರೇ ಮನೆಯ ಆಧಾರ ಸ್ತಂಭವಾಗಿದ್ದರು. ವೈದ್ಯರು ಚಿಕಿತ್ಸೆಗೆ ಅಂದಾಜು ಸರಿಸುಮಾರು 6 ಲಕ್ಷ ರೂಪಾಯಿ ಆಗಬಹುದು ಎ೦ದು ತಿಳಿಸಿದ್ದಾರೆ. ಈಗಾಗಲೇ ಶಸ್ತ್ರ ಚಿಕಿತ್ಸೆಗೆ ಪಾವತಿಸಬೇಕಾದ 3 ಲಕ್ಷ ಹಣ ಹೊಂದಿಸಿದ್ದು, ಇನ್ನೂ 3 ಲಕ್ಷದ ಅವಶ್ಯಕತೆಯಿದ್ದು ದಾನಿಗಳ ಸಹಾಯವನ್ನು ಅಪೇಕ್ಷಿಸುತ್ತಿದ್ದಾರೆ. ಸಹೃದಯರು 8618149095 ಮೊಬೈಲ್ ನಂಬರಿಗೆ ಗೂಗಲ್ ಪೇ ಅಥವಾ ಪೋನ್ ಪೇ ಮೂಲಕ ಧನ ಸಹಾಯ ಮಾಡಿ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ವಿನಂತಿಸಿದ್ದಾರೆ.

Related posts

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ನಿಡ್ಲೆ: ಮುಳಂಪಾಯ ಲಕ್ಷ್ಮಿ ದೇವಧರ್ ನಿಧನ

Suddi Udaya

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!