23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಮತ್ತು ಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ

ಬಂದಾರು : ಬಂದಾರು ಮತ್ತು ಮೊಗ್ರು ಗ್ರಾಮ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ 23 ರಂದು ಬಂದಾರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.


ತಾಲೂಕು ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷರು ವಕೀಲರಾದ ಉದಯ ಬಿ ಕೆ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಮುಗೇರಡ್ಕ ಬಾಲಕೃಷ್ಣ ಗೌಡ ಸಂದರ್ಭಯೋಚಿತವಾಗಿ ಮಾತನಾಡಿದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಹಾಗೂ ಬಿಜೆಪಿ ಪಕ್ಷದ ಪ್ರಮುಖರು, ಸಿ ಎ ಬ್ಯಾಂಕ್ ಹಾಗೂ ಹಾಲು ಉತ್ಪಾದಕರ ಸಂಘದ ನಿರ್ದೇಶಕರು,ಹಾಗೂ ನಾಗರಿಕರು ಉಪಸ್ಥಿತರಿದ್ದರು.

Related posts

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

Suddi Udaya
error: Content is protected !!