32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

ಬೆಳ್ತಂಗಡಿ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎಸ್.ಡಿ.ಎಮ್ ಅನುದಾನಿತ ಪ್ರೌಢಶಾಲೆ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರು, ರಾಷ್ಟ್ರೀಯ ಕಬಡ್ಡಿ ತೀರ್ಪುಗಾರ ಕೃಷ್ಣಾನಂದ ರಾವ್ ಇವರು ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ.

ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸ. ಉ. ಪ್ರಾ. ಶಾಲೆ ಬದನಾಜೆಯ ನಿರಂಜನ್ , ಕೋಶಾಧಿಕಾರಿಯಾಗಿ ಅಶೋಕ್ ಸರಕಾರಿ ಪ್ರೌಢಶಾಲೆ ಹಳೇಪೇಟೆ ಉಜಿರೆ ಇವರು ಆಯ್ಕೆಯಾಗಿರುತ್ತಾರೆ .

ಸಂಘದ ಗೌರವ ಅಧ್ಯಕ್ಷರಾಗಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ, ಸಂಘದ ಉಪಾಧ್ಯಕ್ಷರಾಗಿ ವೆಂಕಟೇಶ್ ಭಟ್ ಗುರುವಾಯನಕೆರೆ ಹಾಗೂ ಕೇವನ್ ಅಳದಂಗಡಿ , ಜಂಟಿ ಕಾರ್ಯದರ್ಶಿಯಾಗಿ ಶೀನಪ್ಪ ಗೌಡ ಪುದುವೆಟ್ಟು ಹಾಗೂ ಪ್ರವೀಣ್ ಎನ್ ಬೆಳ್ತಂಗಡಿ, ಸಂಘಟನಾ ಕಾರ್ಯದರ್ಶಿಯಾಗಿ ಅಜಿತ್ ಗೇರುಕಟ್ಟೆ ಹಾಗೂ ಶೇಖರ್ ಅಳದಂಗಡಿ, ಕ್ರೀಡಾ ಕಾರ್ಯದರ್ಶಿಯಾಗಿ ಗುಣಪಾಲ್ ಎಂ ಎಸ್ ಮುಂಡಾಜೆ ಹಾಗೂ ಶ್ರೀಮತಿ ಪದ್ಮಶ್ರೀ ಜೈನ್ ಕಾಶಿಪಟ್ನ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀಮತಿ ತ್ರಿಶಲಾ ಜೈನ್ ಕರ್ನೂಡಿ ಲಾಯಿಲ, ಪತ್ರಿಕಾ ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಲಾಯಿಲ, ಆಂತರಿಕ ಲೆಕ್ಕ ಪರಿಶೋಧಕರಾಗಿ ವಿಠಲ್ ನಾಯಕ್ ಬದನಾಜೆ ಆಯ್ಕೆ ಆಗಿರುತ್ತಾರೆ.

Related posts

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya
error: Content is protected !!