23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

ತೆಕ್ಕಾರು: ಕರ್ನಾಟಕದ ಭ್ರಷ್ಟ ಸರಕಾರದ ವಿರುದ್ಧ, ಜನವಿರೋಧಿ ನಿಲುವು, ಜನರಿಗೆ ರಕ್ಷಣೆ ಇಲ್ಲ, ಅಭಿವೃದ್ಧಿ ಕಾರ್ಯಗಳು ಕುಂಠಿತ, ಸರಕಾರದ ಆಡಳಿತ ವೈಫಲ್ಯದಿಂದ ಅಧಿಕಾರಿಗಳ ಎತ್ತಂಗಡಿ, ಸರಕಾರಿ ಇಲಾಖೆಯಯಲ್ಲಿ ಲಂಚವಿಲ್ಲದೆ ಸಾರ್ವಜನಿಕರ ಕೆಲಸಕಾರ್ಯಗಳು ನಡೆಯುತಿಲ್ಲ,ಗ್ಯಾರಂಟಿ ಗೊಲ್ಮಾಲ್,ಪಿಂಚಣಿ ತಿರಸ್ಕ್ರತ, ಭೂಅಕ್ರಮಸಕ್ರಮ, 94c ಅರ್ಜಿಗಳನ್ನು ವಿಲೇವಾರಿಗೆ ಮೀನ ಮೇಷ ವಿರೋಧಿಸಿ ತೆಕ್ಕಾರು ಭಾರತೀಯ ಜನತಾ ಪಾರ್ಟಿ ವತಿಯಿಂದ ಗ್ರಾಮಪಂಚಾಯತ್ ಎದುರು ಜೂ.23ರಂದು ಪ್ರತಿಭಟನೆ ನಡೆಯಿತು.


ಬಳಿಕ ಪಿಡಿಓ ಮೂಲಕ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯೆ ಯಮುನಾ ನಾಯ್ಕ್, ಸಿಎ ಬ್ಯಾಂಕ್ ನಿರ್ದೇಶಕರಾದ ಕೃಷ್ಣಪ್ಪ ಮೂಲ್ಯ, ಮಾಜಿ ತಾ. ಪಂ. ಸದಸ್ಯ ಮಂಜುನಾಥ್ ಸಾಲ್ಯನ್, ಬಿಜೆಪಿ ತೆಕ್ಕಾರು ಶಕ್ತಿಕೇಂದ್ರದ ಸುನಿಲ್ ಮತ್ತಿತರರು ಹಾಜರಿದ್ದರು.

Related posts

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!