23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

ಮೇಲಂತಬೆಟ್ಟು : ರಾಜ್ಯಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕರೆಕೊಟ್ಟ ಪ್ರತಿಭಟನೆಯ ಭಾಗವಾಗಿ ಜೂ.23 ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ಮಾಡಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಸದಸ್ಯರು ಮತ್ತು ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಕಾರ್ಯದರ್ಶಿ ಪ್ರಭಾಕರ್ ಮತ್ತು ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು /ಕಾರ್ಯದರ್ಶಿ ಹಾಗೂ ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಭಾಗವಹಿಸಿದರು.

Related posts

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya
error: Content is protected !!