22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

ವೇಣೂರು: ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ಸೂಸೂತ್ರವಾಗಿ ಆಡಳಿತ ನಡೆಸದೇ ಅವೈಜ್ಞಾನಿಕ ನಿಯಮಗಳನ್ನು ರೂಪಿಸಿ ಅಲೆದಾಡುವ ಭಾಗ್ಯ ಒದಗಿಸಿರುವುದನ್ನು ಭಾರತೀಯ ಜನತಾ ಘಟಕವು ತೀವ್ರವಾಗಿ ಖಂಡಿಸುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಕಾಂಗ್ರೇಸ್ ಸರಕಾರದ ವಿರುದ್ದ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ವೇಣೂರು ಗ್ರಾಮ‌ ಪಂಚಾಯತ್ ವಠಾರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಮಾತನಾಡಿ
9/11ಸಮಸ್ಯೆಯಿಂದ ಜನರು ಸಮಸ್ಯೆ ಎದುರುತ್ತಿದ್ದು ಇಲ್ಲಿಂದ ಮೂಡಬಿದ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಿದೆ ಎಂದರು.

ಪ್ರತಿಭಟನೆಯಲ್ಲಿ ವೇಣೂರು ಗ್ರಾ.ಪಂ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ,ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು, ಬಿಜೆಪಿ ಪ್ರಮುಖರಾದ ರಾಜೇಶ್ ಪೂಜಾರಿ ವೇಣೂರು,ನೇಮಯ್ಯ ಕುಲಾಲ್,ರಕ್ಷಿತ್ ಬಜಿರೆ,ಲೋಕಯ್ಯ ಪೂಜಾರಿ,ವಿಜಯ ಗೌಡ,ಪಂಚಾಯತ್ ಸದಸ್ಯರು,ಕಾರ್ಯಕರ್ತರು ಉಪಸ್ಥಿತರಿದ್ದರು.


Related posts

ಕೊಕ್ರಾಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya
error: Content is protected !!