23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

ತೆಕ್ಕಾರು: ಕರ್ನಾಟಕದ ಭ್ರಷ್ಟ ಸರಕಾರದ ವಿರುದ್ಧ, ಜನವಿರೋಧಿ ನಿಲುವು, ಜನರಿಗೆ ರಕ್ಷಣೆ ಇಲ್ಲ, ಅಭಿವೃದ್ಧಿ ಕಾರ್ಯಗಳು ಕುಂಠಿತ, ಸರಕಾರದ ಆಡಳಿತ ವೈಫಲ್ಯದಿಂದ ಅಧಿಕಾರಿಗಳ ಎತ್ತಂಗಡಿ, ಸರಕಾರಿ ಇಲಾಖೆಯಯಲ್ಲಿ ಲಂಚವಿಲ್ಲದೆ ಸಾರ್ವಜನಿಕರ ಕೆಲಸಕಾರ್ಯಗಳು ನಡೆಯುತಿಲ್ಲ,ಗ್ಯಾರಂಟಿ ಗೊಲ್ಮಾಲ್,ಪಿಂಚಣಿ ತಿರಸ್ಕ್ರತ, ಭೂಅಕ್ರಮಸಕ್ರಮ, 94c ಅರ್ಜಿಗಳನ್ನು ವಿಲೇವಾರಿಗೆ ಮೀನ ಮೇಷ ವಿರೋಧಿಸಿ ತೆಕ್ಕಾರು ಭಾರತೀಯ ಜನತಾ ಪಾರ್ಟಿ ವತಿಯಿಂದ ಗ್ರಾಮಪಂಚಾಯತ್ ಎದುರು ಜೂ.23ರಂದು ಪ್ರತಿಭಟನೆ ನಡೆಯಿತು.


ಬಳಿಕ ಪಿಡಿಓ ಮೂಲಕ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯೆ ಯಮುನಾ ನಾಯ್ಕ್, ಸಿಎ ಬ್ಯಾಂಕ್ ನಿರ್ದೇಶಕರಾದ ಕೃಷ್ಣಪ್ಪ ಮೂಲ್ಯ, ಮಾಜಿ ತಾ. ಪಂ. ಸದಸ್ಯ ಮಂಜುನಾಥ್ ಸಾಲ್ಯನ್, ಬಿಜೆಪಿ ತೆಕ್ಕಾರು ಶಕ್ತಿಕೇಂದ್ರದ ಸುನಿಲ್ ಮತ್ತಿತರರು ಹಾಜರಿದ್ದರು.

Related posts

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya
error: Content is protected !!